ಮನಸ್ಸು ಒಳಗಿದ್ದಷ್ಟೂ ಮನುಷ್ಯನಿಗೆ ಶಾಂತಿ ಹೊರಬಂದಷ್ಟೂ ಅಶಾಂತಿ. ಅದರಲ್ಲಿ ಮಹಿಳೆ ಮಕ್ಕಳ ಮನಸ್ಸು ಬಹಳ ಸೂಕ್ಮವಾಗಿರುವುದರಿಂದ ಒಳಗಿನಮನಸ್ಸಿನೆಡೆಗೆ ನಡೆಯೋದೆ ಜೀವನದ ಗುರಿಯಾಗಿತ್ತು
-ಭಗವತಿ-
ಸತ್ತ ಕುಟುಂಬಕ್ಕೆ ಲಕ್ಷಾಂತರ ರೂ ಕೊಟ್ಟರೂ ಜೀವಕ್ಕೆ ಮುಕ್ತಿ ಸಿಗೋದಿಲ್ಲ.ಕಾರಣ ಜೀವವನ್ನು ಹಣದಿಂದ ಅಳೆಯಲಾಗದು. ಹೀಗೇ ಬಡವರಿಗೆ ಹಣಕೊಟ್ಟು ಅವರನ್ನು ಖರೀದಿಸುವುದು ಅಧರ್ಮ...
No comments:
Post a Comment