ಮನಸ್ಸು ಒಳಗಿದ್ದಷ್ಟೂ ಮನುಷ್ಯನಿಗೆ ಶಾಂತಿ ಹೊರಬಂದಷ್ಟೂ ಅಶಾಂತಿ. ಅದರಲ್ಲಿ ಮಹಿಳೆ ಮಕ್ಕಳ ಮನಸ್ಸು ಬಹಳ ಸೂಕ್ಮವಾಗಿರುವುದರಿಂದ ಒಳಗಿನಮನಸ್ಸಿನೆಡೆಗೆ ನಡೆಯೋದೆ ಜೀವನದ ಗುರಿಯಾಗಿತ್ತು
-ಭಗವತಿ-
“ದೇವರೊಂದಿಗೆ ಮಾತನಾಡಲು ಪದಗಳೇ ಬೇಕಿಲ್ಲ… ಕೆಲವೊಮ್ಮೆ ಮೌನವಾಗಿ ಅವನ ನೆಲೆಯಲ್ಲಿ ಕುಳಿತುಕೊಳ್ಳುವುದೇ ಸಾಕು. ನಮ್ಮ ಮನಸ್ಸು ಹೇಳಲಾಗದ್ದನ್ನೂ ಅವನು ಕೇಳುತ್ತಾನೆ. ಹಾಗಾ...
No comments:
Post a Comment