ಶಿಕ್ಷಣ ರಕ್ತಗತ ವಿಷಯಲ್ಲೋ ಋಣದ ವಿಚಾರದಲ್ಲೂ?

ಶಿಕ್ಷಣದಲ್ಲಿ ಬದಲಾವಣೆ ಮಾಡೋದಕ್ಕೆ ಪ್ರತಿಯೊಬ್ಬರೂ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ಸಲಹೆ,ಸೂಚನೆ ಕೊಡುತ್ತಾರೆ. ಆದರೆ ಮಕ್ಕಳ ಮನಸ್ಸನ್ನರಿತು ಅವರ ಪರಿಸ್ಥಿತಿ ,ಮನಸ್ಥಿತ...

Sunday, April 27, 2025

ಸ್ವತಂತ್ರ ಜ್ಞಾನ ಒಳಗಿತ್ತೋ ಹೊರಗಿರತ್ತೋ

ಅಧ್ಯಾತ್ಮ ಸಂಪತ್ತಿನಿಂದ ಬುದ್ದಿವಂತಿಕೆ ಬೆಳೆಸಿಕೊಂಡು ಭೂಮಿಯ ಋಣ ತೀರಿಸುವ ಧರ್ಮ ಕರ್ಮದ ಕಡೆಗೆ ತಾಳ್ಮೆಯಿಂದ ‌ನಡೆದವರು ದೈವೀಕ ಗುಣಜ್ಞಾನವನ್ನರಿತು ನಂಬಿಕೆಯೇ ದೇವರೆಂದರಿತು ಕಷ್ಟದಲ್ಲೂ ಸುಖವನ್ನು ಕಂಡವರು ನಗುತ್ತಲೇ  ದುಡ್ಡಿಲ್ಲದಿದ್ದರೂ  ಆತ್ಮಸಾಕ್ಷಿಗಿಂತ ದೊಡ್ಡ ಸತ್ಯವಿಲ್ಲವೆಂದು ಅರ್ಥ ಮಾಡಿಕೊಂಡು ಇರುವ ಆಸ್ತಿ ಹಣವೆಲ್ಲವನ್ನೂ ದಾನ ಮಾಡಿ  ಕೊನೆಯಲ್ಲಿ ಒಳಗೇ ಇದ್ದ ಪರಮಾತ್ಮನ  ಸತ್ಯಕ್ಕೆ ಶರಣಾದರು ದಾಸರಾದರು. ಇದು ಸನಾತನ ಧರ್ಮವನ್ನು ಉಳಿಸಿ‌ಬೆಳೆಸಿತ್ತು.ಈಗ ಹೇಗಿದೆ?  ಎಲ್ಲರೂ ಒಂದು ರೀತಿಯಲ್ಲಿ ಬಂಧನಕ್ಕೆ ಒಳಗಾಗಿರುವ ಕೈದಿಗಳೇ ಆಗಿದ್ದರೂ  ಸ್ವತಂತ್ರವೆನ್ನುವ ಭ್ರಮೆಯಲ್ಲಿ ಹೊರಗೆ ಓಡಾಡುತ್ತಿದ್ದೇವೆ.

No comments:

Post a Comment