ದ್ವೇಷವಿರುವ ಕಡೆ ಜ್ಞಾನ ಬೆಳೆಯೋದಿಲ್ಲ. ಜ್ಞಾನವಿಲ್ಲದ ಕಡೆ ಧರ್ಮ ನಿಲ್ಲೋದಿಲ್ಲ. ಧರ್ಮ ವಿಲ್ಲದ ಕಡೆ ಸತ್ಯವಿರೋದಿಲ್ಲ.ಸತ್ಯವಿಲ್ಲದೆಡೆ ದೈವತ್ವಕ್ಕೆ ಬೆಲೆ ಇರೋದಿಲ್ಲ.
ಹಾಗಾದರೆ ಯಾವುದು ಇರಬಾರದು? ಯಾವುದು ಇರಬೇಕು?
ಭೂಮಿಯಲ್ಲಿ ಎಷ್ಟು ಸಂಪಾದಿಸಿದರೂ ಒಮ್ಮೆ ಎಲ್ಲಾ ತೀರಿಸಿ ಹೋಗಲೇಬೇಕೆನ್ನುವುದನ್ನು ಯಾರೂ ಬದಲಾಯಿಸಲಾಗಿಲ್ಲ.ಅದಕ್ಕೆ ಮಹಾತ್ಮರು ಸಾಧ್ಯವಾದಷ್ಟು ಸರಳವಾಗಿ ಜೀವನನಡೆಸುತ್ತಾ ...
No comments:
Post a Comment